ಸಕಲೇಶಪುರ : ಗುಂಡ್ಯ ಬಳಿ ಇಂದು ಸರಕಾರಿ ಬಸ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ.
ಮಂಗಳೂರುನಿಂದ ಹೋಗುತ್ತಿದ್ದ ಟ್ಯಾಂಕರ್ ಹಾಗೂ ಸಕಲೇಶಪುರದಿಂದ ಬರುವ ಬಸ್ ತಿರುವಿನಲ್ಲಿ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಸುಮಾರು 20 ಮಂದಿಗೆ ಗಾಯ ಆಗಿದೆ ಎಂದು ತಿಳಿದು ಬಂದಿದೆ
ಈ ವಾಹನ ಅಪಘಾತ ಆದ ಬಳಿಕ ಸುಮಾರು 1 ಗಂಟೆ ರಸ್ತೆ ಬ್ಲಾಕ್ ಆಗಿ ವಾಹನ ಹೋಗಲಾಗದ ಸ್ಥಿತಿ ನಿರ್ಮಾಣ ಆಗಿದೆ
previous post