Blog

ಗುಂಡ್ಯ ಬಳಿ ಸರಕಾರಿ ಬಸ್ ಹಾಗೂ ಲಾರಿ ಮಧ್ಯೆ ಅಪಘಾತ

ಸಕಲೇಶಪುರ : ಗುಂಡ್ಯ ಬಳಿ ಇಂದು ಸರಕಾರಿ ಬಸ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ.

ಮಂಗಳೂರುನಿಂದ ಹೋಗುತ್ತಿದ್ದ ಟ್ಯಾಂಕರ್ ಹಾಗೂ  ಸಕಲೇಶಪುರದಿಂದ ಬರುವ ಬಸ್ ತಿರುವಿನಲ್ಲಿ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಸುಮಾರು 20 ಮಂದಿಗೆ ಗಾಯ ಆಗಿದೆ ಎಂದು ತಿಳಿದು ಬಂದಿದೆ

ಈ ವಾಹನ ಅಪಘಾತ ಆದ ಬಳಿಕ ಸುಮಾರು 1 ಗಂಟೆ ರಸ್ತೆ ಬ್ಲಾಕ್ ಆಗಿ ವಾಹನ ಹೋಗಲಾಗದ ಸ್ಥಿತಿ ನಿರ್ಮಾಣ ಆಗಿದೆ

Related posts

ಮುನಿ ರತ್ನ ಮೇಲೆ ಕ್ರಮ ಕೈ ಗೊಳ್ಳಿ

Bimba Prakashana

ಶುಭಾಶಯಗಳು

Bimba Prakashana

ಬೆಳಗೋಡುನಲ್ಲಿ ಚುಟುಕು ರಚನಾ ಕಾರ್ಯಗಾರ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More