Blog

ಡಾ. ಬಿ ಆರ್ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡಿದ ಮಾಜಿ ಸಚಿವರು

ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನದ ಪ್ರಯುಕ್ತ  ಸಕಲೇಶಪುರ ತಹಶೀಲ್ದಾರ್ ಅವರ ಕಛೇರಿಯ ಎದುರು ಇರುವ  ಡಾ: ಬಿ.ಆರ್. ಅಂಬೇಡ್ಕರ್    ಪುತ್ಥಳಿಗೆ ಮಾಜಿ ಸಚಿವರಾದ ಹೆಚ್ ಕೆ ಕುಮಾರ ಸ್ವಾಮಿಯವರು ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂಚಲ ಕುಮಾರ ಸ್ವಾಮಿಯವರು ಅವರೊಂದಿಗೆ ಇದ್ದರು.

ಇಂದು ಸಕಲೇಶಪುರ ತಾಲೂಕಿನ ಎಲ್ಲಾ ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಎಲ್ಲಾ ಜನಪರ,ದಲಿತಪರ ಸಂಘಟನೆಗಳ ಮುಖ್ಯಸ್ಥರು ಮತ್ತು ಪದಾಧಿಕಾರಿಗಳು ಎಲ್ಲಾ ಜನಪ್ರತಿನಿಧಿಗಳು ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳ  ಮುಖ್ಯಸ್ಥರು ಹಾಗು ವಿದ್ಯಾರ್ಥಿಗಳು ಇಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

Related posts

ಸಕಲೇಶಪುರದಲ್ಲಿ ರಕ್ತದಾನ ಶಿಬಿರ

Bimba Prakashana

ಆಲೂರುನಲ್ಲಿ ಡಿಜಿಟಲಿಕರಣ ಕೊಠಡಿ ಉದ್ಘಾಟನೆ

Bimba Prakashana

ಶ್ರೀ ಪಾರ್ವತಮ್ಮ ಬೆಟ್ಟದಲ್ಲಿ ಒಂಟಿ ಸಲಗ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More