Blog

ಗೊರೂರು ವ್ಯಾಪ್ತಿಯಲ್ಲಿ ಅಪಘಾತ – ಮೃತ್ಯು

ವರದಿ ರಾಣಿ ಪ್ರಸನ್ನ

ಕಿತ್ತಾನೆ ಗಡಿಯಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು ಬೈಕ್ ಗೆ ಕಾರು ಡಿಕ್ಕಿಯಾಗಿ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ.

ಹಾಸನ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ ವಾಹನ ಅಪಘಾತವಾದ ಕಿತ್ತಾನೆ ಗಡಿಯಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು ಬೈಕ್ ಗೆ ಕಾರು ಡಿಕ್ಕಿಯಾಗಿ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ.

ಸಾತೇನಹಳ್ಳಿ ಗ್ರಾಮದ ಮಂಜೇಗೌಡ (60) ಮೃತ ಬೈಕ್ ಸವಾರ. ತಮ್ಮ ಗ್ರಾಮದಿಂದ ಬಂದು ಹಾಸನ-ಮೈಸೂರು ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ.

ಗೊರೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಪಘಾತಕ್ಕೀಡಾದ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಕಳೆದ ಹದಿನೈದು ದಿನಗಳ ಹಿಂದೆ ಇದೇ ಸ್ಥಳದಲ್ಲಿ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅಪಘಾತಕ್ಕೀಡಾಗಿತ್ತು

Related posts

ರಸ್ತೆ ಅವ್ಯವಸ್ಥೆ

Bimba Prakashana

ಶ್ರೀ ರಾಮ ಮಂದಿರ ಉದ್ಘಾಟನೆಯ ವಾರ್ಷಿಕೋತ್ಸವ

Bimba Prakashana

ಕಲೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More