Blog

ಬಾಗೆಯಲ್ಲಿ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮ ಸಕಲೇಶಪುರದಲ್ಲಿ ನಡೆಯಿತು.

ಈ ಕಾರ್ಯಕ್ರಮವನ್ನು ಮಾಜಿ ಸಚಿವರಾದ ಹೆಚ್ ಕೆ ಕುಮಾರ ಸ್ವಾಮಿಯವರು ಉದ್ಘಾಟನೆ ಮಾಡಿದರು

ಸಕಲೇಶಪುರದ ಬಾಗೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉದ್ಘಾಟನೆ ಬಳಿಕ ಮಾತನಾಡಿದ ಮಾಜಿ ಸಚಿವರು ಧರ್ಮಸ್ಥಳದ ಮೂಲಕ ಸಮಾಜವನ್ನು ಕಟ್ಟುವ ಕಾರ್ಯ ನಿರಂತರ ನಡೆಯುತ್ತಲೇ ಬಂದಿದೆ ಎಂದರು.

ಈ ಸಂಧರ್ಭದಲ್ಲಿ ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ಡಾ ನವೀನ್ ಚಂದ್ರ ಶೆಟ್ಟಿ ಹಾಗು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Related posts

ರಾಮದೂತ ಹಿಂದೂ ಮಹಾಗಣಪತಿ ಕಾರ್ಯಕ್ರಮದಲ್ಲಿ 270 ಯೂನಿಟ್ ರಕ್ತ ಸಂಗ್ರಹ

Bimba Prakashana

ಬಾಳ್ಳು ಪೇಟೆ ಗ್ರಾಮ ಪಂಚಾಯತ್

Bimba Prakashana

ರಾಯರ ಕೊಪ್ಪಲಿನಲ್ಲಿ ಕೃಷಿ ಮೇಳ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More