Blog

ಹೊತ್ತಿ ಉರಿದ ಬಸ್

ವರದಿ ರಾಣಿ ಪ್ರಸನ್ನ

ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಅಪಘಾತ

ಇಂದು ಬೆಳಗಿನ ಜಾವ  ಮಾರನ ಹಳ್ಳಿ ಬಳಿ  ಬಸ್ಸು ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದಿದೆ .

ಇದು ಖಾಸಗಿ ಬಸ್ ಆಗಿದ್ದು ಇದರಲ್ಲಿ  16 ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಬಸ್ಸಿನಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದುಬಂದಿದೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಯವರು ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ.

Related posts

ಕ್ಯಾಲೆಂಡರ್ ಬಿಡುಗಡೆ

Bimba Prakashana

ಡಾ. ಶಿವಕುಮಾರ ಸ್ವಾಮೀಜಿಗಳ 6 ನೇ ವರ್ಷದ ಪುಣ್ಯ ಸ್ಮರಣೆ

Bimba Prakashana

ನಾಗರೀಕ ಬಂದೂಕು ತರಬೇತಿ ಶಿಬಿರ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More