ವರದಿ ರಾಣಿ ಪ್ರಸನ್ನ
ದತ್ತಪೀಠದ ಗುಹೆ ಒಳಗೆ ಹೋಗುವ ಮುಂಭಾಗ ಇರುವ ಕಲ್ಲಿನ ಕಂಬದಲ್ಲಿ ಹಿಂದೂ ಕುರುಹುಗಳಿದ್ದು ಇದರ ಮಾಹಿತಿಯನ್ನು ಮಾನ್ಯ ಗೃಹ ಸಚಿವರಿಗೆ ಮಾಹಿತಿ ಪತ್ರದ ಮೂಲಕ ಹಿಂದೂ ಮುಖಂಡ ರಘು ಸಕಲೇಶಪುರ ಕಾರ್ಯಕರ್ತರ ಜೊತೆಗೂಡಿ ನೀಡಿದ್ದಾರೆ.
ಬೆಂಗಳೂರು ವಿಧಾನಸೌಧದಲ್ಲಿ ಜನಪ್ರತಿನಿಧಿಗಳು, ಸ್ವಾಮೀಜಿಗಳು, ಹಿಂದೂ ಮುಖಂಡರು ಹಾಗೂ ಮುಸ್ಲಿಮರು ಸಚಿವ ಸಂಪುಟದ ಉಪಸಮಿತಿ ಅಧ್ಯಕ್ಷರಾದ ಜಿ.ಪರಮೇಶ್ವರ್, ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಕಂದಾಯ ಸಚಿವ ಕೃಷ್ಣಬೈರೇಗೌಡ, ಇಂಧನ ಸಚಿವ ಕೆ.ಜೆ ಜಾರ್ಜ್ ವಸತಿ ಸಚಿವ ಜಮೀರ್ ಅಹಮದ್, ಕಂದಾಯ ಇಲಾಖೆ ಕಾರ್ಯದರ್ಶಿ, ಇತರೆ ಅಧಿಕಾರಿಗಳಿಗೆ ಕೂಡ ಈ ಅಹವಾಲು ನೀಡಲಾಯಿತು
previous post
next post