Blog

ಮರ ಹಾದಿಗೆ ನಿವಾಸಿ ಮಂಜುನಾಥ್ ರಸ್ತೆ ಅಪಘಾತದಲ್ಲಿ ಮೃತ್ಯು

ಹಾನ್ ಬಾಳು ಹೋಬಳಿ ಮರಹಾದಿಗೆ ನಿವಾಸಿ
ಮಂಜುನಾಥ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.


ಇವರು ಬೇಲೂರಿನಿಂದ ಮೂಡಿಗೆರೆ ಮಾರ್ಗವಾಗಿ
ಸಂಬಂಧಿಕರ ಮನೆಯಿಂದ ತನ್ನ ಮನೆಗೆ ಹಿಂತಿರುಗಿ ಬರುತ್ತಿದ್ದ ವೇಳೆಗೆ ಈ ಅಪಘಾತ ಸಂಭವಿಸಿದೆ.


ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸ್ ಇಲಾಖೆಯವರು ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ

Related posts

ವಿದ್ಯಾರ್ಥಿಗಳಿಗೆ ಸಹಕಾರ

Bimba Prakashana

ಟೈಲ್ಸ್ ಪ್ರದೀಪ ನಿಧನ

Bimba Prakashana

ಕ್ಯಾಂಟೀನ್ ಗೆ ನುಗ್ಗಿದ ಲಾರಿ ಮೂವರು ಸಾವು

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More