ತಾಲ್ಲೂಕು ಒಕ್ಕಲಿಗರ ಸಂಘ (ರಿ ) ಸಕಲೇಶಪುರ ಇದರ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡರ ಕಂಚಿನ ಪುತ್ತಳಿ ಅನಾವರಣ ಹಾಗೂ ಗುರು ತೋರಿದ ದಾರಿ ತಿಂಗಳ ಮಾಮನ ತೇರು ಶತೋತ್ತರ ರಜತ (125) ನೆ ಹುಣ್ಣಿಮೆ ಕಾರ್ಯಕ್ರಮವು 3 ದಿನಗಳ ಕಾಲ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ ಹಾಗೂ ಸಕಲೇಶ್ವರ ಸ್ವಾಮಿಯವರ ದಿವ್ಯ ಬ್ರಹ್ಮ ರಥೋತ್ಸವಕ್ಕೆ ಶುಭ ಕೋರುವವರು
ಭಾಸ್ಕರ್ ಹಾನುಬಾಳು
ಹಾಸನ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು
ಪ್ಲಾಂಟರ್ ಕೊ.ಆಪರೇಟಿವ್ ಬ್ಯಾಂಕ್ ಹಾಸನ್.ಅಧ್ಯಕ್ಷರು
ಹಾನುಬಾಳು ಕಾಫಿ ಬೆಳೆಗಾರ ಸಹಕಾರ ಸಂಘದ ಅಧ್ಯಕ್ಷರು
ಸಕಲೇಶಪುರ ತಾಲ್ಲೂಕು ಕಾಂಗ್ರೆಸ್ ಬ್ಲಾಕ್ ಮಾಜಿ ಅಧ್ಯಕ್ಷರು
previous post
next post