Blog

ಪ್ರಜ್ವಲ್ ಪ್ರಕಾಶ್

ತಾಲ್ಲೂಕು ಒಕ್ಕಲಿಗರ ಸಂಘ (ರಿ ) ಸಕಲೇಶಪುರ ಇದರ ಆಶ್ರಯದಲ್ಲಿ  ನಾಡಪ್ರಭು ಕೆಂಪೇಗೌಡರ ಕಂಚಿನ ಪುತ್ತಳಿ ಅನಾವರಣ ಹಾಗೂ ಗುರು ತೋರಿದ ದಾರಿ ತಿಂಗಳ ಮಾಮನ ತೇರು ಶತೋತ್ತರ ರಜತ (125) ನೆ ಹುಣ್ಣಿಮೆ ಕಾರ್ಯಕ್ರಮವು 3  ದಿನಗಳ ಕಾಲ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ ಹಾಗೂ  ಸಕಲೇಶ್ವರ ಸ್ವಾಮಿಯವರ ದಿವ್ಯ ಬ್ರಹ್ಮ ರಥೋತ್ಸವಕ್ಕೆ  ಶುಭ ಕೋರುವವರು

*ಪ್ರಜ್ವಲ್ ಪ್ರಕಾಶ್*
ತಾಲ್ಲೂಕು ಒಕ್ಕಲಿಗರ ಸಂಘದ ನಿರ್ದೇಶಕರು , ಸಕಲೇಶಪುರ

Related posts

ಬಾಳ್ಳು ಪೇಟೆ ದೇವಸ್ಥಾನದಲ್ಲಿ ಕಳ್ಳತನ

Bimba Prakashana

ಗೌರಿ ಗಣೇಶ ಹಬ್ಬದ ಶುಭಾಶಯಗಳು

Bimba Prakashana

ಬಿಜೆಪಿ ಪಕ್ಷವನ್ನು ಬಲ ಪಡಿಸಲು ಎಲ್ಲರೂ ಶ್ರಮಿಸೋಣ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More