ತಾಲ್ಲೂಕು ಒಕ್ಕಲಿಗರ ಸಂಘ (ರಿ ) ಸಕಲೇಶಪುರ ಇದರ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡರ ಕಂಚಿನ ಪುತ್ತಳಿ ಅನಾವರಣ ಹಾಗೂ ಗುರು ತೋರಿದ ದಾರಿ ತಿಂಗಳ ಮಾಮನ ತೇರು ಶತೋತ್ತರ ರಜತ (125) ನೆ ಹುಣ್ಣಿಮೆ ಕಾರ್ಯಕ್ರಮವು 3 ದಿನಗಳ ಕಾಲ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ ಹಾಗೂ ಸಕಲೇಶ್ವರ ಸ್ವಾಮಿಯವರ ದಿವ್ಯ ಬ್ರಹ್ಮ ರಥೋತ್ಸವಕ್ಕೆ ಶುಭ ಕೋರುವವರು
*ಕಟ್ಟೆ ಗದ್ದೆ ನಾಗರಾಜ್*
ಬಿಜೆಪಿ ಮುಖಂಡರು, ಸಂಘಟನಾ ಚತುರ, ನಂದಗೋಕುಲ ರೈತ ಉತ್ಪಾದಕರ ಕಂಪೆನಿ ನಿರ್ದೇಶಕರು.
previous post
next post