Blog

ಪ್ರದೀಪ್ ಮಾವಿನ ಹಳ್ಳಿ

ತಾಲ್ಲೂಕು ಒಕ್ಕಲಿಗರ ಸಂಘ (ರಿ ) ಸಕಲೇಶಪುರ ಇದರ ಆಶ್ರಯದಲ್ಲಿ  ನಾಡಪ್ರಭು ಕೆಂಪೇಗೌಡರ ಕಂಚಿನ ಪುತ್ತಳಿ ಅನಾವರಣ ಹಾಗೂ ಗುರು ತೋರಿದ ದಾರಿ ತಿಂಗಳ ಮಾಮನ ತೇರು ಶತೋತ್ತರ ರಜತ (125) ನೆ ಹುಣ್ಣಿಮೆ ಕಾರ್ಯಕ್ರಮವು 3  ದಿನಗಳ ಕಾಲ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ ಹಾಗೂ  ಸಕಲೇಶ್ವರ ಸ್ವಾಮಿಯವರ ದಿವ್ಯ ಬ್ರಹ್ಮ ರಥೋತ್ಸವಕ್ಕೆ  ಶುಭ ಕೋರುವವರು

*ಪ್ರದೀಪ್ ಮಾವಿನಹಳ್ಳಿ*

ಹ್ಯೂಮನ್ ರೈಟ್ಸ್ ರಕ್ಷಣೆ ವೇದಿಕೆ ಸಕಲೇಶಪುರ ತಾಲ್ಲೂಕು ಉಪಾಧ್ಯಕ್ಷರು
.

Related posts

ಹೊತ್ತಿ ಉರಿದ ಬಸ್

Bimba Prakashana

ಕಾಡ್ಳೂರು ಕೂಡಿಗೆಯಲ್ಲಿ ಕಾರು ಪಲ್ಟಿ

Bimba Prakashana

ಪತ್ರಕರ್ತರ ಸಂಘದಿಂದ ಶ್ರದ್ದಾಂಜಲಿ ಸಭೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More