Blog

ಮಾರ್ಚ್ 15 ರಿಂದ ಶಿರಾಡಿ ಘಾಟಿಯಲ್ಲಿ ಸಂಚಾರ ನಿಷೇಧ?

ವರದಿ ರಾಣಿ ಪ್ರಸನ್ನ

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜೂ. 30 ರೊಳಗೆ ಪೂರ್ಣಗೊಳಿಸಲು ನಿರ್ಧರಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ)ವು ಕನಿಷ್ಠ ಒಂದು ತಿಂಗಳು ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತ ಗೊಳಿಸಲು ಪ್ರಸ್ತಾವನೆ ಸಲ್ಲಿಸಿದೆ.

ಇದಕ್ಕೆ ಸ್ಪಂದಿಸಿ ಹಾಸನ ಜಿಲ್ಲಾಡಳಿತ ಮಾ. 15ರಿಂದ ಎಪ್ರಿಲ್ ಅಂತ್ಯದವರೆಗೆ ಶಿರಾಡಿ ಯಲ್ಲಿ ವಾಹನ ಸಂಚಾರ ನಿರ್ಬಂಧಿಸುವ ಸಾಧ್ಯತೆಯಿದೆ.

04

Related posts

ಆಮ್ಯೂಸ್ ಮೆಂಟ್ ನಲ್ಲಿ ಕುಳಿತು ಮೆಚ್ಚುಗೆ ವ್ಯಕ್ತ ಪಡಿಸಿದ ಶಾಸಕರು

Bimba Prakashana

ಮಳಲಿ ಬಳಿ ದನಗಳಿಗೆ ಕಾರು ಡಿಕ್ಕಿ

Bimba Prakashana

ಚಿಕ್ಕ ಸತ್ತಿಗಾಲ್ ನಲ್ಲಿ ಕಾರ್ತಿಕ ಪೂಜೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More