Blog

ಅಂಬೇಡ್ಕರ್ ಜಯಂತಿ : ಪೂರ್ವ ಭಾವಿ ಸಭೆ

ಆಲೂರು. ಅಂಬೇಡ್ಕರ್ ಜಯಂತಿ ಸಂಬಂಧಿಸಿದಂತೆ ಪೂರ್ವಭಾವಿ ಸಭೆಯಯನ್ನು ತಾಲೋಕ್ ಕಚೇರಿಯಲ್ಲಿ ಆಲೂರು ಸಕಲೇಶಪುರ ಕ್ಷೇತ್ರ ದ ಶಾಸಕರಾದ ಸಿಮೆಂಟ್ ಮಂಜುನಾಥ್ ಅವರ ನೇತೃತ್ವದಲ್ಲಿ ನಡೆಸಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಸಿಮೆಂಟ್ ಮಂಜು ಮಾತನಾಡಿ ರಾಷ್ಟ್ರ ಕಂಡ ಪ್ರತಿಮ ನಾಯಕರಾದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯನ್ನು ಎಲ್ಲಾ ದಲಿತಪರ ಸಂಘಟನೆಗಳು ಮತ್ತು ಎಲ್ಲಾ  ಸಂಘ ಸಂಸ್ಥೆಗಳ ಅಧ್ಯಕ್ಷರ ಸಾಕಾರದಿಂದ ಹಾಗೂ ತಾಲೂಕು ಆಡಳಿತ ಸಹಕಾರದಿಂದ ತುಂಬಾ ವಿಜೃಂಭಣೆಯಿಂದ ಮಾಡಲು ನಿರ್ಧರಿಸಿದ್ದೇವೆ. ಹಾಗೂ ಎಲ್ಲರ ಸಲಹೆ ಸಹಕಾರಗಳನ್ನು ತೆಗೆದುಕೊಂಡಿದ್ದೇವೆ ಅವರು ಯಾವ ರೀತಿ ಹೇಳಿದ್ದಾರೆ ಅದೇ ರೀತಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ನಡೆಸಿಕೊಡುತ್ತೇವೆ ಎಂದು ಮಾತನಾಡಿದರು.

ಈ ಪೂರ್ವಭಾವಿ  ಸಭೆಯಲ್ಲಿ ತಾಲೂಕು ದಂಡಾಧಿಕಾರಿಗಳಾದ ಮಂಜುನಾಥ್. ತಾಲೂಕು ಮಟ್ಟದ ಅಧಿಕಾರಿಗಳು  ಹಾಗೂ ಎಲ್ಲಾ ಸಂಘ-ಸಂಸ್ಥೆಯ ಅಧ್ಯಕ್ಷರು ಉಪಾಧ್ಯಕ್ಷರು ದಲಿತ ಮುಖಂಡರು ಈ ಸಭೆಯಲ್ಲಿ ಉಪಸ್ಥಿತರಿದ್ದರು.

Related posts

ಲಯನ್ಸ್ ಕ್ಲಬ್ ಕಾರ್ಯಕ್ರಮ

Bimba Prakashana

ಕಸ್ತೂರಿ ರಂಗನ್ ವರದಿ ಜಾರಿಗೆ – ರಾಜ್ಯ ಸರಕಾರದ ಬಗ್ಗೆ ಸಿಮೆಂಟ್ ಮಂಜುನಾಥ್ ಆಕ್ರೋಶ

Bimba Prakashana

ಡಾಟಾ ಎಂಟ್ರಿ ಆಪರೇಟರ್ ಗಳ ಮುಷ್ಕರ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More