Blog

ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮಾಜಿ ಸಚಿವರು

ಹಾಸನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ  ಮಾಜಿ ಸಚಿವರಾದ  ಹೆಚ್. ಕೆ. ಕುಮಾರಸ್ವಾಮಿ ಅವರು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎನ್. ರಾಜಣ್ಣ ಹಾಗೂ ಸಂಸದರಾದ ಶ್ರೇಯಸ್ ಪಟೇಲ್ ಅವರೊಂದಿಗೆ  ಬಾಬಾ ಸಾಹೇಬರ ಪುತ್ತಳಿಗೆ ಮಾಲಾರ್ಪಣೆ ಮಾಡಿದರು

Related posts

ಸಕಲೇಶ್ವರ ಸ್ವಾಮಿ ದೇವಸ್ಥಾನವನ್ನು  ಮುಜರಾಯಿ ಇಲಾಖೆಯಿಂದ ಕೈ ಬಿಡಬೇಕು

Bimba Prakashana

ಸಕಲೇಶಪುರ ಆಯುಷ್ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ

Bimba Prakashana

ಆಲೂರು ನಲ್ಲಿ ಸಮಸ್ಯೆ.. ಸಮಸ್ಯೆ… ಸಮಸ್ಯೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More