Blog

ದೊಡ್ಡ ನಾಗರ ಗ್ರಾಮದಲ್ಲಿ ನಡೆದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದ ಮಾಜಿ ಸಚಿವರು

ಸಕಲೇಶಪುರ ಕ್ಷೇತ್ರದ ದೊಡ್ಡನಾಗರ ಗ್ರಾಮದಲ್ಲಿ ಬಾಬಾ ಸಾಹೇಬ್ ಡಾll ಬಿ. ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಡಿ.ಎನ್ ಅಟೆಕರ್ಸ್ ವತಿಯಿಂದ ಪ್ರಥಮ ವರ್ಷದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ನಡೆಯಿತು.

ಈ ಪಂದ್ಯಾವಳಿಯಲ್ಲಿ ಹಲವಾರು ತಂಡಗಳು ಪಾಲ್ಗೊಂಡಿದ್ದವು.

ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಹೆಚ್ ಕೆ ಕುಮಾರ ಸ್ವಾಮಿಯವರು ಪಾಲ್ಗೊಂಡು ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು*

Related posts

ಬಾಗೆಯಲ್ಲಿ ಪ್ರಾದೇಶಿಕ ರಸ್ತೆ ಸಾರಿಗೆ ಕಚೇರಿ ಹಾಗು ಡ್ರೈವಿಂಗ್ ಟ್ರ್ಯಾಕ್ ರಸ್ತೆಗೆ ಚಾಲನೆ

Bimba Prakashana

ಅನ್ನ ದಾಸೋಹ

Bimba Prakashana

ಈದ್ ಮಿಲಾದ್

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More