Blog

ಕಸಬಾ ಹೋಬಳಿ ಬೆಳೆಗಾರರ ಸಂಘ

ವರದಿ ರಾಣಿ ಪ್ರಸನ್ನ

ಸಕಲೇಶಪುರ  ತಾಲೂಕಿನ ಕಸಬಾ ಹೋಬಳಿ ಬೆಳೆಗಾರರ ಸಂಘದ 2025- 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ಮೇಘರಾಜ್ ಕೆ.ವಿ, ಆಯ್ಕೆ ಆಗಿದ್ದಾರೆ.

ಉಪಾಧ್ಯಕ್ಷರಾಗಿ ಬಿ. ಎಮ್. ಮದನ್ ಕುಮಾರ್, ಕಾರ್ಯದರ್ಶಿಯಾಗಿ ಎನ್. ಡಿ.ರಾಕೇಶ್, ಖಜಾಂಚಿಯಾಗಿ ವಿಜಿತ್, ಸಹ ಕಾರ್ಯದರ್ಶಿಯಾಗಿ ಪುಟ್ಟರಾಜು ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಪಾಲಾಕ್ಷ ಮತ್ತು ಗಂಗಾಧ‌ರ್ ರವರು ಆಯ್ಕೆಯಾಗಿದ್ದಾರೆ.

Related posts

ಮಲೆನಾಡು ರಕ್ಷಣಾ ಸೇನೆ

Bimba Prakashana

ಹೊಸ ವರ್ಷದ ಶುಭಾಶಯಗಳು

Bimba Prakashana

ಸಕಲೇಶಪುರ ಆಯುಷ್ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More